Political News: ಬೆಂಗಳೂರು, ನವೆಂಬರ್ 1: ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ.
ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಸಂತೋಷ್ ಲಾಡ್ ಫೌಂಡೇಶನ್ಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿರುವ ಫೌಂಡೇಶನ್...
ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...
ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು.
ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...
Dharwad: ಕಲಘಟಗಿ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಇಂದು ಕಲಘಟಗಿಯ ತಮ್ಮ ಅಮೃತ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಬೆಂಗಳೂರಿನ ಶ್ರೀನಿವಾಸ ಹೆಲ್ತ್ ಕೇರ್ ಸಹಯೋಗದಲ್ಲಿ ಸಚಿವರ ನಿವಾಸದಲ್ಲಿ ಉಚಿತ ಶ್ರವಣ ದೋಷ ತಪಾಸಣೆ ಹಾಗೂ ಶ್ರವಣ ಸಾಧನ ವಿತರಣಾ ಶಿಬಿರವನ್ನು...
Hubli News: ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿನೀ ಶಕುಂತಲಾ ಚಂದ್ರಶೇಖರ ಹಸಬಿ ಶನಿವಾರ ನಡೆದಿದೆ. ಹುಬ್ಬಳ್ಳಿ ತಾಲೂಕ ಮದ್ಯಾಮಿಕ್ ಶಾಲಾ ನೌಕರರ ಸಹಕಾರಿ ಪತ್ತಿನ ಸಂಘ 50 ನೇ ವರ್ಷದ ಸುವರ್ಣ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.
ಈ ಮೂಲಕ...
Dharwad News: ಧಾರವಾಡ : ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಬಹು ಜನೋಪಯೋಗಿ ಕಾರ್ಯಕ್ರಮವಾಗಿರುವ ಇಂದಿರಾ ಕ್ಯಾಂಟಿನ್ ನಿರ್ಮಾಣ ಮತ್ತು ನಿರ್ವಹಣೆಗೆ ಕಲಘಟಗಿ ಪಟ್ಟಣದ ಸೂಕ್ತ ಸ್ಥಳದಲ್ಲಿ ಆಯ್ಕೆ ಮಾಡಲಾಗಿದ್ದು, ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ರುಚಿಕರವಾದ ವಿವಿಧ ರೀತಿಯ ಉಪಹಾರ, ಊಟ ದೊರಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ...
Dharwad News: ಧಾರವಾಡ:ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಇಂದು (ಸೆ.01) ಬೆಳಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.
ಗೋವಿನಜೋಳ ಮತ್ತು ಭತ್ತ ಬೆಳೆ...
Dharwad News: ನವಲಗುಂದ : ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕು ಸೇರಿದಂತೆ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸಕ್ತ ಮುಂಗಾರು ಮಳೆಯಿಂದ ಅಂದಾಜು 55 ಸಾವಿರ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾಳಾಗಿದ್ದು ರೈತರಿಗೆ ಬೆಳೆಹಾನಿ ಮಂಜೂರಾತಿಗಾಗಿ ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಲು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್...
Dharwad News: ಧಾರವಾಡ: ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆ ಹಾನಿ ಅಂದಾಜಿಸಿ 93,547 ಹೆಕ್ಟೆರ್ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೆರ್ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೆರ್...
Dharwad News: ಧಾರವಾಡ : "ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ...
Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...