Friday, September 4, 2026

Santosh LAd

ಹುಬ್ಬಳ್ಳಿ ಮೇಯರ್‌- ಉಪಮೇಯರ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ. ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್‌ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...

ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ ಸಿಎಂ‌ ಆದೇಶಕ್ಕೆ ಸ್ಪಂದಿಸಿದ ಸಚಿವ ಲಾಡ್

Political News ಬೆಂಗಳೂರು,ಜೂ.03(ಕರ್ನಾಟಕ ವಾರ್ತೆ): ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ  ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು,ವಿಶೇಷ ವಿಮಾನದಲ್ಲಿ ಬಂದಿಳಿಯಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೊಲ್ಕತ್ತಾ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ...

ರಾಜಕೀಯದಲ್ಲಿ ರಾರಾಜಿಸಿದ ಬದ್ಧವೈರಿಗಳ ಮುತ್ತಿನಾಟ..?!

Political News: ರಾಜಕೀಯ ಬದ್ಧ ವೈರಿಗಳೆಂದೇ ಹೇಳಲ್ಪಡುವ ಶ್ರೀರಾಮುಲು ಹಾಗೂ ಸಂತೋಷ್ ಲಾಡ್ ಆತ್ಮೀಯವಾಗಿ ನಡೆದುಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ. ಇವರಿಬ್ಬರ ಆತ್ಮೀಯತೆಯನ್ನು ಕಂಡು ಕೈ – ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img