Tuesday, April 21, 2026

Santosh LAd

ಕಾರ್ಮಿಕ ಸಚಿವರೇ ನಿಮ್ಮೂರಿನ ಆಸ್ಪತ್ರೆಯಲ್ಲೇ ನಡೆಯುತ್ತಿದೆ ಕಳ್ಳಾಟ.. Karnataka TV Exclusive

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಅವಳಿ ನಗರವಾದ ಹುಬ್ಬಳ್ಳಿ- ಧಾರವಾಡದ ಉಸ್ತುವಾರಿ ಸಚಿವರಾಗಿದ್ದಾರೆ. ಅವರಿಂದ ಆದಷ್ಟು ಅತ್ಯುತ್ತಮ ಕೆಲಸವನ್ನು ಲಾಡ್ ಮಾಡುತ್ತಿದ್ದಾರೆ. ಆದರೆ ಇದೀಗ ಹುಬ್ಬಳ್ಳಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ಮಕಾಂಡಕ್ಕೆ ಅಂತ್ಯ ಹಾಡುವ ಸಮಯ ಹತ್ತಿರವಾದಂತಿದೆ. ಯಾಕಂದ್ರೆ ಇವರ ಕಳ್ಳಾಟವನ್ನು ಕರ್ನಾಟಕ ಟಿವಿ ಮತ್ತು ದಲಿತ ಕಲ್ಯಾಣ...

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ

Dharwad News: ಧಾರವಾಡ: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ...

Hubli News: ಕೊಟ್ಟ ಮಾತಿನಂತೆ ಶಕ್ತಿ ಪ್ರಾರಂಭಿಸಿದ್ದೇವೆ: ಗ್ಯಾರಂಟಿ ಯೋಜನೆ ಬಗ್ಗೆ ಲಾಡ್ ಸಂತಸ

Hubli News: ಹುಬ್ಬಳ್ಳಿ : ಹುಬ್ಬಳ್ಳಿ - ಶಕ್ತಿ ಯೋಜನೆ ಅಡಿ 500 ಕೋಟಿ ಮಹಿಳೆಯರು ಬಸ್ ಪ್ರಯಾಣ ಹಿನ್ನೆಲೆ, ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕಾರ್ಯಕ್ರಮಕ್ಕೆ ಚಾಲನೆ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ, ಡಿಸಿ ದಿವ್ಯ ಪ್ರಭು, ವಾಯುವ್ಯಾ ಸಾರಿಗೆ ನಿಗಮದ...

Hubli News: ಟ್ರಂಪ್‌ ಯಾರ ಫ್ರೆಂಡ್‌..? : ಸಚಿವ ಸಂತೋಷ್‌ ಲಾಡ್‌ ಲೇವಡಿ

Hubli News: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Hubli News: ಕಳೆದ 11 ವರ್ಷದಿಂದ ದೇಶವನ್ನ ಬಿಜೆಪಿ ಕೊಳ್ಳೆ ಹೊಡೆದಿದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಖುರ್ಚಿಗಾಗಿ ದೊಂಬರಾಟ ನಡೆಯುತ್ತಿದೆ ಎಂಬ ಹೇಳಿಕೆಗೆ ಗರಂ ಆಗಿ ಉತ್ತರಿಸಿರುವ ಲಾಡ್, ನಾವೇನಾದ್ರೂ ಮಾಡ್ಕೋತೀವಿ, ಇವರಿಗೇನು? ಎಂದು ಪ್ರಶ್ನಿಸಿದ್ದಾರೆ. ಶಶಿ ತರೂರ್ ಗೆ ಕಳ್ಸಿದ್ದು ಯಾವ ಆಟ.? ಪ್ರಧಾನ ಮಂತ್ರಿ 90 ದೇಶಕ್ಕೆ ಹೋದಾಗ ಅವರೊಂದಿಗೆ...

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾ ಗುವುದು ಎಂದು...

Davanagere: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

Davanagere: ದಾವಣಗೆರೆ: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ...

ನಮ್ಮ ಸರ್ಕಾರವಲ್ಲ, ಮೋದಿ ಸರ್ಕಾರ 5 ವರ್ಷ ಇರುತ್ತಾ ಕೇಳಿ: ಸಚಿವ ಸಂತೋಷ್ ಲಾಡ್

Ballary News: ಬಳ್ಳಾರಿ: ಬಳ್ಳಾರಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ರಾಜ್ಯ ಸರ್ಕಾರ ಸಚಿವರಿಗೆ ಅನುದಾನ ನೀಡುತ್ತಿಲ್ಲ ಮತ್ತು ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನವಿದೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನ ಇದೆ ಎಂದು ಯಾರು ಹೇಳಿದ್ದಾರೆ..? ಮಾಧ್ಯಮದವರಿಗೆ ಅಸಮಾಧಾನ ಇದೆ ಎಂದು ಹೇಳಿದ್ದವರು ಯಾರು..? ಮಾಧ್ಯಮದವರಿಗೆ ಮನವಿ ಮಾಡ್ತೇನೆ ಆ...
- Advertisement -spot_img

Latest News

ಚಂದನ್ ಶೆಟ್ಟಿ ಮದುವೆ ಫಿಕ್ಸ್? ಯಾರು ಆ ಲಕ್ಕಿ ಗರ್ಲ್?

ಸ್ಯಾಂಡಲ್ ವುಡ್‌ನ ಸಂಗೀತ ಸಂಯೋಜಕ, ರ್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಎರಡನೇ ಮದುವೆಗೆ ಸಿದ್ದರಾಗಿದ್ದಾರೆ. ವೈಯಕ್ತಿಕ ಜೀವನದ ಬಗ್ಗೆ ಈ ಬಾರಿ ಅವರು ನೀಡಿದ...
- Advertisement -spot_img