Friday, September 4, 2026

Santosh LAd

ಕಲಘಟಗಿ: ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ : ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಬಹು ಜನೋಪಯೋಗಿ ಕಾರ್ಯಕ್ರಮವಾಗಿರುವ ಇಂದಿರಾ ಕ್ಯಾಂಟಿನ್ ನಿರ್ಮಾಣ ಮತ್ತು ನಿರ್ವಹಣೆಗೆ ಕಲಘಟಗಿ ಪಟ್ಟಣದ ಸೂಕ್ತ ಸ್ಥಳದಲ್ಲಿ ಆಯ್ಕೆ ಮಾಡಲಾಗಿದ್ದು, ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ರುಚಿಕರವಾದ ವಿವಿಧ ರೀತಿಯ ಉಪಹಾರ, ಊಟ ದೊರಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ...

Dharwad News: ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಸಚಿವ ಸಂತೋಷ ಲಾಡ್

Dharwad News: ಧಾರವಾಡ:ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಇಂದು (ಸೆ.01) ಬೆಳಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು. ಗೋವಿನಜೋಳ ಮತ್ತು ಭತ್ತ ಬೆಳೆ...

Political News: ತಡಹಾಳ ಹತ್ತಿರ ಬೆಣ್ಣಿಹಳ್ಳ ಸೇತುವೆ ದುರಸ್ಥಿಗೆ ತಜ್ಞರ ಅಭಿಪ್ರಾಯ ಸಂಗ್ರಹ

Dharwad News: ನವಲಗುಂದ : ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕು ಸೇರಿದಂತೆ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸಕ್ತ ಮುಂಗಾರು ಮಳೆಯಿಂದ ಅಂದಾಜು 55 ಸಾವಿರ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾಳಾಗಿದ್ದು ರೈತರಿಗೆ ಬೆಳೆಹಾನಿ ಮಂಜೂರಾತಿಗಾಗಿ ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಲು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌...

ಬೆಳೆ ವಿಮೆ ಎನ್ನುವುದು ರೈತರಿಗೆ ಒಂದು ಸುರಕ್ಷಾ ಕವಚವಿದ್ದಂತೆ: ಕಾರ್ಮಿಕ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆ ಹಾನಿ ಅಂದಾಜಿಸಿ 93,547 ಹೆಕ್ಟೆರ್ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೆರ್ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೆರ್...

ನಿರಂತರ ಮಳೆ: ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

Dharwad News: ಧಾರವಾಡ : "ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ‌ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ...

ಅಣ್ಣಿಗೇರಿ ತಾಲೂಕಿಗೆ ಸಚಿವ ಸಂತೋಷ ಲಾಡ್ ಭೇಟಿ: ಮನೆ ಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸೂಚನೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ...

ಹೆಸರು, ಮೆಣಸಿನಕಾಯಿ ಬೆಳೆ ವೀಕ್ಷಣೆ: ರಾಜ್ಯ ಸರ್ಕಾರದಿಂದ ಪರಿಹಾರ ಭರವಸೆ ನೀಡಿದ ಲಾಡ್..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ಈ ನಿಟ್ಟಿನಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಮೆಣಸಿನಕಾಯಿ, ಹೆಸರು ಸಂಪೂರ್ಣ ಹಾಳಾಗಿದ್ದು, ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ವೀಕ್ಷಣೆ ಮಾಡಿ ರೈತರ ಅಳಲನ್ನು ಆಲಿಸಿದರು. ಹೆಸರಿನ ಬೆಳೆಗಳು ಸಂಪೂರ್ಣ ಹಾಳಾಗಿದ್ದು,...

ಚುನಾವಣೆ ಆಯೋಗದ ಮೇಲೆ ಆರೋಪ‌ ಮಾಡಿದ್ದರೆ, ಬಿಜೆಪಿ ನಾಯಕರು ಯಾಕೆ ರಿಯ್ಯಾಕ್ಟ್ ಮಾಡ್ತಾರೆ.?- ಲಾಡ್ ಪ್ರಶ್ನೆ.

Political News: ಚುನಾವಣೆ ಆಯೋಗಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೇ, ರಾಜ್ಯ ಸರ್ಕಾರಗಳ ಅಧೀನದಲ್ಲಿ ಇವು ಇರುವುದಿಲ್ಲ. ಮತಗಳ್ಳತನ ಬಗ್ಗೆ ನಮ್ಮ ರಾಹುಲ್ ಗಾಂಧಿಯವರು ಚುನಾವಣೆ ಆಯೋಗದ ಮೇಲೆ ಆರೋಪ ಮಾಡಿದ್ದರೆ, ಅದಕ್ಕೆ ಬಿಜೆಪಿ ನಾಯಕರು ಬಹಳ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

ಕಾರ್ಮಿಕ ಸಚಿವರೇ ನಿಮ್ಮೂರಿನ ಆಸ್ಪತ್ರೆಯಲ್ಲೇ ನಡೆಯುತ್ತಿದೆ ಕಳ್ಳಾಟ.. Karnataka TV Exclusive

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಅವಳಿ ನಗರವಾದ ಹುಬ್ಬಳ್ಳಿ- ಧಾರವಾಡದ ಉಸ್ತುವಾರಿ ಸಚಿವರಾಗಿದ್ದಾರೆ. ಅವರಿಂದ ಆದಷ್ಟು ಅತ್ಯುತ್ತಮ ಕೆಲಸವನ್ನು ಲಾಡ್ ಮಾಡುತ್ತಿದ್ದಾರೆ. ಆದರೆ ಇದೀಗ ಹುಬ್ಬಳ್ಳಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ಮಕಾಂಡಕ್ಕೆ ಅಂತ್ಯ ಹಾಡುವ ಸಮಯ ಹತ್ತಿರವಾದಂತಿದೆ. ಯಾಕಂದ್ರೆ ಇವರ ಕಳ್ಳಾಟವನ್ನು ಕರ್ನಾಟಕ ಟಿವಿ ಮತ್ತು ದಲಿತ ಕಲ್ಯಾಣ...

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img