Friday, June 5, 2026

Santosh LAd

ಅಣ್ಣಿಗೇರಿ ತಾಲೂಕಿಗೆ ಸಚಿವ ಸಂತೋಷ ಲಾಡ್ ಭೇಟಿ: ಮನೆ ಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸೂಚನೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ...

ಹೆಸರು, ಮೆಣಸಿನಕಾಯಿ ಬೆಳೆ ವೀಕ್ಷಣೆ: ರಾಜ್ಯ ಸರ್ಕಾರದಿಂದ ಪರಿಹಾರ ಭರವಸೆ ನೀಡಿದ ಲಾಡ್..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ಈ ನಿಟ್ಟಿನಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಮೆಣಸಿನಕಾಯಿ, ಹೆಸರು ಸಂಪೂರ್ಣ ಹಾಳಾಗಿದ್ದು, ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ವೀಕ್ಷಣೆ ಮಾಡಿ ರೈತರ ಅಳಲನ್ನು ಆಲಿಸಿದರು. ಹೆಸರಿನ ಬೆಳೆಗಳು ಸಂಪೂರ್ಣ ಹಾಳಾಗಿದ್ದು,...

ಚುನಾವಣೆ ಆಯೋಗದ ಮೇಲೆ ಆರೋಪ‌ ಮಾಡಿದ್ದರೆ, ಬಿಜೆಪಿ ನಾಯಕರು ಯಾಕೆ ರಿಯ್ಯಾಕ್ಟ್ ಮಾಡ್ತಾರೆ.?- ಲಾಡ್ ಪ್ರಶ್ನೆ.

Political News: ಚುನಾವಣೆ ಆಯೋಗಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೇ, ರಾಜ್ಯ ಸರ್ಕಾರಗಳ ಅಧೀನದಲ್ಲಿ ಇವು ಇರುವುದಿಲ್ಲ. ಮತಗಳ್ಳತನ ಬಗ್ಗೆ ನಮ್ಮ ರಾಹುಲ್ ಗಾಂಧಿಯವರು ಚುನಾವಣೆ ಆಯೋಗದ ಮೇಲೆ ಆರೋಪ ಮಾಡಿದ್ದರೆ, ಅದಕ್ಕೆ ಬಿಜೆಪಿ ನಾಯಕರು ಬಹಳ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

ಕಾರ್ಮಿಕ ಸಚಿವರೇ ನಿಮ್ಮೂರಿನ ಆಸ್ಪತ್ರೆಯಲ್ಲೇ ನಡೆಯುತ್ತಿದೆ ಕಳ್ಳಾಟ.. Karnataka TV Exclusive

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಅವಳಿ ನಗರವಾದ ಹುಬ್ಬಳ್ಳಿ- ಧಾರವಾಡದ ಉಸ್ತುವಾರಿ ಸಚಿವರಾಗಿದ್ದಾರೆ. ಅವರಿಂದ ಆದಷ್ಟು ಅತ್ಯುತ್ತಮ ಕೆಲಸವನ್ನು ಲಾಡ್ ಮಾಡುತ್ತಿದ್ದಾರೆ. ಆದರೆ ಇದೀಗ ಹುಬ್ಬಳ್ಳಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ಮಕಾಂಡಕ್ಕೆ ಅಂತ್ಯ ಹಾಡುವ ಸಮಯ ಹತ್ತಿರವಾದಂತಿದೆ. ಯಾಕಂದ್ರೆ ಇವರ ಕಳ್ಳಾಟವನ್ನು ಕರ್ನಾಟಕ ಟಿವಿ ಮತ್ತು ದಲಿತ ಕಲ್ಯಾಣ...

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ

Dharwad News: ಧಾರವಾಡ: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ...

Hubli News: ಕೊಟ್ಟ ಮಾತಿನಂತೆ ಶಕ್ತಿ ಪ್ರಾರಂಭಿಸಿದ್ದೇವೆ: ಗ್ಯಾರಂಟಿ ಯೋಜನೆ ಬಗ್ಗೆ ಲಾಡ್ ಸಂತಸ

Hubli News: ಹುಬ್ಬಳ್ಳಿ : ಹುಬ್ಬಳ್ಳಿ - ಶಕ್ತಿ ಯೋಜನೆ ಅಡಿ 500 ಕೋಟಿ ಮಹಿಳೆಯರು ಬಸ್ ಪ್ರಯಾಣ ಹಿನ್ನೆಲೆ, ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕಾರ್ಯಕ್ರಮಕ್ಕೆ ಚಾಲನೆ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ, ಡಿಸಿ ದಿವ್ಯ ಪ್ರಭು, ವಾಯುವ್ಯಾ ಸಾರಿಗೆ ನಿಗಮದ...

Hubli News: ಟ್ರಂಪ್‌ ಯಾರ ಫ್ರೆಂಡ್‌..? : ಸಚಿವ ಸಂತೋಷ್‌ ಲಾಡ್‌ ಲೇವಡಿ

Hubli News: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Hubli News: ಕಳೆದ 11 ವರ್ಷದಿಂದ ದೇಶವನ್ನ ಬಿಜೆಪಿ ಕೊಳ್ಳೆ ಹೊಡೆದಿದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಖುರ್ಚಿಗಾಗಿ ದೊಂಬರಾಟ ನಡೆಯುತ್ತಿದೆ ಎಂಬ ಹೇಳಿಕೆಗೆ ಗರಂ ಆಗಿ ಉತ್ತರಿಸಿರುವ ಲಾಡ್, ನಾವೇನಾದ್ರೂ ಮಾಡ್ಕೋತೀವಿ, ಇವರಿಗೇನು? ಎಂದು ಪ್ರಶ್ನಿಸಿದ್ದಾರೆ. ಶಶಿ ತರೂರ್ ಗೆ ಕಳ್ಸಿದ್ದು ಯಾವ ಆಟ.? ಪ್ರಧಾನ ಮಂತ್ರಿ 90 ದೇಶಕ್ಕೆ ಹೋದಾಗ ಅವರೊಂದಿಗೆ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img