Tuesday, July 21, 2026

Santosh LAd

Hubli News: ಟ್ರಂಪ್‌ ಯಾರ ಫ್ರೆಂಡ್‌..? : ಸಚಿವ ಸಂತೋಷ್‌ ಲಾಡ್‌ ಲೇವಡಿ

Hubli News: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Hubli News: ಕಳೆದ 11 ವರ್ಷದಿಂದ ದೇಶವನ್ನ ಬಿಜೆಪಿ ಕೊಳ್ಳೆ ಹೊಡೆದಿದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಖುರ್ಚಿಗಾಗಿ ದೊಂಬರಾಟ ನಡೆಯುತ್ತಿದೆ ಎಂಬ ಹೇಳಿಕೆಗೆ ಗರಂ ಆಗಿ ಉತ್ತರಿಸಿರುವ ಲಾಡ್, ನಾವೇನಾದ್ರೂ ಮಾಡ್ಕೋತೀವಿ, ಇವರಿಗೇನು? ಎಂದು ಪ್ರಶ್ನಿಸಿದ್ದಾರೆ. ಶಶಿ ತರೂರ್ ಗೆ ಕಳ್ಸಿದ್ದು ಯಾವ ಆಟ.? ಪ್ರಧಾನ ಮಂತ್ರಿ 90 ದೇಶಕ್ಕೆ ಹೋದಾಗ ಅವರೊಂದಿಗೆ...

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾ ಗುವುದು ಎಂದು...

Davanagere: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

Davanagere: ದಾವಣಗೆರೆ: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ...

ನಮ್ಮ ಸರ್ಕಾರವಲ್ಲ, ಮೋದಿ ಸರ್ಕಾರ 5 ವರ್ಷ ಇರುತ್ತಾ ಕೇಳಿ: ಸಚಿವ ಸಂತೋಷ್ ಲಾಡ್

Ballary News: ಬಳ್ಳಾರಿ: ಬಳ್ಳಾರಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ರಾಜ್ಯ ಸರ್ಕಾರ ಸಚಿವರಿಗೆ ಅನುದಾನ ನೀಡುತ್ತಿಲ್ಲ ಮತ್ತು ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನವಿದೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನ ಇದೆ ಎಂದು ಯಾರು ಹೇಳಿದ್ದಾರೆ..? ಮಾಧ್ಯಮದವರಿಗೆ ಅಸಮಾಧಾನ ಇದೆ ಎಂದು ಹೇಳಿದ್ದವರು ಯಾರು..? ಮಾಧ್ಯಮದವರಿಗೆ ಮನವಿ ಮಾಡ್ತೇನೆ ಆ...

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆ ಕಾರ್ಯಕ್ರಮ: ಸಚಿವ ಲಾಡ್, ಶಾಸಕ ಮಹೇಶ್ ಭಾಗಿ

Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯ ಸಚಿವರಾಗಿ ಸಂತೋಷ ಲಾಡ್ ಮಹತ್ವದ ಕಾರ್ಯದ ಮೂಲಕ ಶ್ರಮಿಕ ವರ್ಗದ ಜನರ ಪಾಲಿಗೆ ವರವಾಗಿದ್ದಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಈಗ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆಯ ಕಾರ್ಯಕ್ರಮವನ್ನು ಹುಬ್ಬಳ್ಳಿಯ...

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Dharwad News: ಧಾರವಾಡ: ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಸ್ವಚ್ಛತಾ ಕಾರ್ಯಕ್ಕೆ ಚಾಲನೆ ಬೆಳಗ್ಗೆ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಸುತ್ತ ಮುತ್ತಲಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ವೇಳೆ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು...

ಪಹಲ್ಗಾಮ್ ಉಗ್ರರ ದಾಳಿಯ ಘಟನೆಯಲ್ಲಿ ಡ್ರಗ್ಸ್ ಬಳಕೆ ಆಗಿದೆ: ಸಚಿವ ಸಂತೋಷ್ ಲಾಡ್ ಗಂಭೀರ ಆರೋಪ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ ಘಟನೆಯಲ್ಲಿ ಡ್ರಗ್ಸ್ ಬಳಕೆ ಆಗಿದೆ. ಗುಜರಾತ್ ಏರ್ ಪೋರ್ಟ್ ಸೇರಿದಂತೆ ದೇಶದಲ್ಲಿ ಎಷ್ಟು ಪ್ರಮಾಣದ ಡ್ರಗ್ಸ್ ಸಿಕ್ಕಿದೆ. ಡ್ರಗ್ಸ್ ಪತ್ತೆಯಾದ ಬಗ್ಗೆ ಸ್ವತಃ ಎನ್ ಐಎ ಮಾಹಿತಿ ವರದಿ ಕೊಟ್ಟಿದೆ....

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾ*ವು: ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ...

ಮಳೆ‌ಹಾನಿ ಕುರಿತ ಸಭೆಯಲ್ಲಿ ಪಿಡಿಒಗಳಿಗೆ ಸಚಿವರಿಂದ ಸರ್ಪ್ರೈಸ್ ಕಾಲ್: ಕೆಲಸ ಮಾಡದವರಿಗೆ ಅಮಾನತು ಶಿಕ್ಷೆ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮಳೆಹಾನಿಗಳ ಬಗ್ಗೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕ``ಂಡಿದ್ದಾರೆ. ಧಾರವಾಡದಲ್ಲಿ ಧಾರಾಕಾರ ಮಳೆಯಾಗಿ ಜನಜೀವನ ಅಸ್ತವ್ಯಸ್ತವಾಾಗಿದೆ. ಹಾಗಾಗಿ ಸಚಿವ ಸಂತೋಷ್ ಲಾಡ್, ಮಳೆಹಾನಿ ಕುರಿತ ಸಭೆ ಕರೆದಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ಸಭೆ ನಡೆದಿದ್ದು, ಸಭೆಯಲ್ಲಿ ಕುಳಿತ ಸಚಿವರು, ಪಿಡಿಒಗಳಿಗೆ ಸರ್ಪೈಸ್ ಕಾಲ್ ಮಾಡಿದ್ದಾರೆ....
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img