Friday, May 1, 2026

Santosh LAd

Political News: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ರಿಂದ ಜನತಾ ದರ್ಶನ…

Political News: ಸಿಎಂ ಸಿದ್ದರಾಮಯ್ಯವರು‌ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನ‌ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ‌ ನಗರದ ಜಿಲ್ಲಾ‌ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು- ಲಾಡ್ ಖಡಕ್ ಎಚ್ಚರಿಕೆ

Dharwad News: ಸಾಲ ಪಡೆದವರಿಗೆ ಮೈಕ್ರೋ ಫೈನಾನ್ಸ ಕಿರಿಕಿರಿಯ ಕುರಿತು ಈಗಾಗಲೇ ನಾನು ಪೋಲಿಸರಿಗೆ ಹೇಳಿದ್ದೆನೆ. ಅಂತಹ ಪ್ರಕರಣಗಳನ್ನ ಗಂಭಿರವಾಗಿ ಪರಿಗಣಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡದಲ್ಲಿ ದಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದರು. ಧಾರವಾಡದ ಆರ್ ಶೆಟ್ಟಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದಲ್ಲಿ...

ಧಾರವಾಡದಲ್ಲಿ ಕಳೆಗಟ್ಟಿದ 76 ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಚಿವ ಲಾಡ್

Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ನಗರದ ಆರ್ ಎನ್...

Political News: ಶ್ರೀರಾಮುಲು ಕಾಂಗ್ರೆಸ್ ಬರುವ ಬಗ್ಗೆ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು ಹೀಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಗಲಾಟೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೈಕ್ರೋ ‌ಫೈ‌ನಾನ್ಸ್ ಕರ್ನಾಟಕ ಅಷ್ಟೆ ಅಲ್ಲ ಇಡೀ ಇಂಡಿಯಾದಲ್ಲಿದೆ. ಪಕ್ಷಾತೀತವಾಗಿ ಎಲ್ಲರೂ ಮಾತಾಡಿದ್ದಾರೆ‌. ಕೆಲ ಫೈನಾನ್ಸ್ ಏಜೆನ್ಸಿ ಥ್ರೂ ಇ ತರಹ ಕೆಲಸ ಮಾಡುತ್ತಿದಾರೆ. ಇಡೀ ದೇಶದಲ್ಲಿ ಇದು ಬಂದ್ ಆಗಬೇಕು ಎಂದು ಸಂತೋಷ್...

ಯೋಜನೆಯಡಿ ಡ್ರೋನ್ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ, ಜ. 18: ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ ಎಲ್ಲ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲೀಕರಿಗೆ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ...

Hubli News: ಪಕ್ಷದ ಆಂತರಿಕ ಕಲಾಪದ ಬಗ್ಗೆ ಚರ್ಚೆ ಮಾಡಿಲ್ಲ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಬೆಳಗಾವಿ ಗಾಂಧಿ ಸಮಾವೇಶನದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ನಾಲ್ಕು ಜಿಲ್ಲೆಗಳ ಕಾಂಗ್ರೆಸ್‌ ಮುಖಂಡರನ್ನು ಕರೆಯಿಸಿ ಸಭೆ ಮಾಡಿದ್ದು, ಬೆಳಗಾವಿ ಗಾಂಧಿ ಸಮಾವೇಶಕ್ಕೆ ಹೆಚ್ಚಿನ ಜನ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಗಾಂಧಿ, ಸಂವಿಧಾನದ...

ಅಪರಾಧ ಪ್ರಕರಣ ನಡೆದ ಕೂಡಲೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸರಿಯಲ್ಲ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರು ಸಿಎಂ ಆಗಬೇಕು ಯಾರು ಸಿಎಂ ಆಗಬಾರದು ಅನ್ನೋ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ದಲಿತ ಸಿಎಂ ಆಗಬೇಕೋ, ದಲಿತ ಸಿಎಂ ಆಗಬಾರದು ಅನ್ನೋದಕ್ಕೆ ನಾನು ಉತ್ತರ ಕೊಡಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾರ ಪರವಾಗಿ ಕೈ...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ಮತ್ತೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img