Thursday, February 6, 2025

Santosh LAd

ಬಿಜೆಪಿ ಅನಾಗರಿಕ ವರ್ತನೆ”- ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ

Political News: ಧಾರವಾಡ: ಭಾರತೀಯ ಜನತಾ ಪಕ್ಷದ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಅಸಂವಿಧಾನಕವಾಗಿ ಹಾಗೂ ಅನಾಗರಿಕವಾಗಿ ವರ್ತನೆ ಮಾಡುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆಯನ್ನ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಮಹಾನಗರ ಹಾಗೂ ಗ್ರಾಮೀಣ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮನವಿ… ಜಿಲ್ಲಾಧಿಕಾರಿ ಕಚೇರಿ...

ಮಹಿಳೆಗೆ ನೆರವು: ಕೊಟ್ಟ ಮಾತಿನಂತೆ ಭರವಸೆ ಈಡೇರಿಸಿದ ಸಚಿವ ಸಂತೋಷ್‌ ಲಾಡ್‌

Political News: ಧಾರವಾಡ, ಜನವರಿ ೩: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ತಾವು ನೀಡಿದ ಭರವಸೆಯಂತೆ ಮಹಿಳೆಯೊಬ್ಬರಿಗೆ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಧಾರವಾಡದಲ್ಲಿ ನಡೆದಿದ್ದ ಜನತಾದರ್ಶನದಲ್ಲಿ ಮಹಿಳೆಗೆ ಸಹಾಯ ಮಾಡುವುದಾಗಿ ಹೇಳಿದ್ದರು. ಈಗ ಅದರಂತೆ ಧನ ಸಹಾಯ ಮಾಡಿದ್ದು, ಮಹಿಳೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಧಾರವಾಡದ ಕುಂಬಾರ ಓಣಿಯಲ್ಲಿ...

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಂದ ಜಿಲ್ಲಾ ಮಟ್ಟದ ಜನತಾದರ್ಶನ

Political News: ಧಾರವಾಡ: ಜಿಲ್ಲಾಮಟ್ಟದ ಜನತಾದರ್ಶನ ಯಶಸ್ವಿಯಾಗುತ್ತಿದ್ದು, ನಾಗರಿಕರ ಅಹವಾಲುಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲೂ ಜನತಾದರ್ಶನ ನಡೆಸಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ತಿಳಿಸಿದರು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜನತಾದರ್ಶನಕ್ಕೆ ಚಾಲನೆ...

ಲೋಕಸಭೆಗೆ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ – ಸಚಿವ ಸಂತೋಷ್ ಲಾಡ್

Political News: ಧಾರವಾಡ: ಲೋಕಸಭೆ ಚುನಾವಣೆಗೆ ಧಾರವಾಡದಿಂದ ಸ್ಪರ್ಧೆ ಮಾಡಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಗೆ ಅಭ್ಯರ್ಥಿ ಯಾರೇ ಆದರೂ ಆ ಚುನಾವಣೆಗೆ ಸ್ಪರ್ಧಿಸಲು ಅವರಿಗೆ ವೈಯಕ್ತಿಕ ಹಿತಾಸಕ್ತಿ ಇರಬೇಕು. ಶಾಸಕರಿರಲಿ, ಮಾಜಿ ಶಾಸಕರಿರಲಿ,...

ಧಾರವಾಡ: ಸಚಿವರ ಜನತಾ ದರ್ಶನದಲ್ಲಿ 177 ಅಹವಾಲು ಸ್ವೀಕಾರ

Political News: ಧಾರವಾಡ: ಧಾರವಾಡ ಜಿಲ್ಲಾಡಳಿತದಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಚಿವರಿಗೆ ಸುಮಾರು 177 ಅಹವಾಲುಗಳನ್ನು ಸಲ್ಲಿಸಿದರು. ಹೆಸ್ಕಾಂ 07, ಉದ್ಯೋಗ ಇಲಾಖೆ 03, ಸಹಕಾರಿ ಇಲಾಖೆ 03, ಸಾರಿಗೆ ಇಲಾಖೆ 03, ವಸತಿ...

‘ಧರ್ಮ ದಂಗಲ್ ಎಂದರೆ ಏನು? ಅದರಲ್ಲಿ ಧರ್ಮ ದಂಗಲ್ ಏನಾಗಿದೆ ಹೇಳಿ?’

Political News: ಧಾರವಾಡ: ಹಿಜಬ್ ನಿಷೇಧ ಆದೇಶ ವಾಪಸ್ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ, ಧಾರವಾಡದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅದು ದಂಗಲ್ ಹೇಗೆ ಆಗುತ್ತದೆ ಎಂದು ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರು ಹಿಜಬ್ ನಿಷೇಧ ವಾಪಸ್ ತೆಗೆದುಕೊಂಡಿದ್ದು, ಧರ್ಮ ದಂಗಲ್‌ಗೆ ಕಾರಣವಾಗಬಹುದಾ ಎಂಬ ರೀತಿ ಪ್ರಶ್ನೆ ಕೇಳಿದ್ದು, ಇದಕ್ಕೆ ಲಾಡ್ ಗರಂ...

ಸಚಿವ ಸಂತೋಷ್ ಲಾಡ್ ರಿಂದ ಮತ್ತೊಂದು ಮಹೋನ್ನತ ಕಾರ್ಯಕ್ರಮ ಆಯೋಜನೆ

Dharwad News: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮೊದಲಿಂದಲೂ ಬಹಳ‌ ಕ್ರಿಯಾಶೀಲ ಹಾಗೂ ಜನಮುಖಿ ಕೆಲಸಗಳಿಗಾಗಿ ಜನಪ್ರಿಯತೆ ಪಡೆದವರು. ಅಧಿಕಾರದಲ್ಲಿರಲಿ ಇರದಿರಲಿ ಸಂತೋಷ್ ಲಾಡ್ ಮಾತ್ರ ಒಂದಿಲ್ಲೊಂದು ಜನಸೇವೆಯಲ್ಲಿ ತೊಡಗಿರ್ತಾರೆ. ತಮ್ಮ ಫೌಂಡೇಶನ್ ಮೂಲಕ ಸಾವಿರಾರು ಜನರ ಬಾಳು ಬೆಳಗಿರುವ ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ಮೇಲಂತೂ ಇಲಾಖೆಯಲ್ಲಿ...

ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಹಾಗೂ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ

Dharawad News: ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತದ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾ‌ರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸಮಾರಂಭ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಹಾಗೂ ದಿನಪತ್ರಿಕೆ ವಿತರಣೆ ಕಾರ್ಮಿಕರ ವಿಮಾ ಯೋಜನೆ ಚಾಲನಾ...

ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಪ್ರದರ್ಶನ: ಸಚಿವರ ಅಸಮಾಧಾನ

Political News: ಪ್ರಧಾನಿ ನರೇಂದ್ರ ಮೋದಿ‌ ಅವರ ಕನಸು ಮನೆ ಮನೆಗೆ ಕುಡಿಯುವ ಶುದ್ದ ನೀರನ್ನ ಒದಗಿಸಬೇಕು ಎಂಬ ಜೆಜೆಎಂ ಕಾಮಗಾರಿ ಸದ್ಯ ಎಲ್ಲೋ ಒಂದು ಕಡೆ ಕಳಪೆ ಕಾಮಗಾರಿಯಾಗಿ ಕಂಡು ಬರುತ್ತಿದೆ. ಈ ಕುರಿತು ಧಾರವಾಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ ಕುಲಕರ್ಣಿ ಅವರು ಕಾಮಗಾರಿಯ...

ಜನಸಾಮಾನ್ಯರ ಸಚಿವ ಸಂತೋಷ್‌ ಲಾಡ್‌ ರಿಂದ ಫುಲ್‌ಟೈಮ್‌ ʻಜನತಾ ದರ್ಶನʼ

Dharwad News: ಧಾರವಾಡ: ಜಿಲ್ಲೆಯ ಶ್ರೀಸಾಮಾನ್ಯರನ್ನು ಭೇಟಿ ಮಾಡಿ, ಅವರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮುಂಚೂಣಿಯಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರ ಪೈಕಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಸದಾ ಜನರೊಂದಿಗೆ ಬೆರೆಯುವ ಕೆಲಸ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಹೊತ್ತು...
- Advertisement -spot_img

Latest News

Sandalwood News: ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್

Sandalwood News: ನಟ ಕಿಚ್ಚ ಸುದೀಪ್ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ್ದು, ಮುಂಬರುವ ಸಿಸಿಎಲ್ ಆಟದ ಉದ್ಘಾಟನೆಗೆ ಆಮಂತ್ರಿಸಿದ್ದಾರೆ. ಇದೇ ಫೆಬ್ರವರಿ 8ರಂದು ಬೆಂಗಳೂರಿನಲ್ಲಿ ಸಿಸಿಎಲ್...
- Advertisement -spot_img