Thursday, June 19, 2025

santro ravi

ಸಿಐಡಿಗೆ ತನಿಖಾ ವರದಿ ಸಲ್ಲಿಸಿದ ಮೈಸೂರು ಕಮಿಷನರ್!

political news : ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...

ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ ನ್ಯಾಯಾಲಯ

ಮೈಸೂರು: ಸ್ಯಾಂಟ್ರೋ ರವಿ ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಹೀಗಾಗಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಕರಣಗಳನ್ನು ತಮಗೆ ಒಪ್ಪಿಸುರುವ ಹಿನ್ನಲೆ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ನ್ಯಾಯಾಲಯದ ನ್ಯಾಯಾಧೀಶರು,...

ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

Mandya News: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ...

ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

Banglore News: ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್ ನಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ, ಗೃಹ ಸಚಿವರು ಗುಜರಾತ್ ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ...

ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನ..! ಕರ್ನಾಟಕ ಪೊಲೀಸರ ಬೇಟೆ ಹೇಗಿತ್ತು..?!

Political News: ರಾಜ್ಯದ ರಾಜಕೀಯ ರಣರಂಗವನ್ನೇ ಅಲ್ಲೋಲ ಕಲ್ಲೋಲವಾಗಿಸಿದ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು ಅನೇಕ ಕಡೆಗಳಲ್ಲಿ ಅಲೆದಾಡಿದ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ರವಿಯನ್ನು ಬಂಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಬಹುವಾಗಿಯೇ ಶ್ರಮಿಸಿತ್ತು. ಪ್ರತಿ ಸಮಯದಲ್ಲೂ ಈತ ಪೊಲೀಸರಿಗೆ ಚಲ್ಲೆಹಣ್ಣು ತಿನ್ನಸಿದ್ದ. ಕೊನೆಗೆ ಗುಜರಾತ್ ನಲ್ಲಿ ಪೊಲೀಸರ ...

HDK ಹೊಸ ಬಾಂಬ್..! ಸಂಕ್ರಾಂತಿಗೆ ಕಾದಿದ್ಯಾ ನಾಯಕರಿಗೆ ಬಿಗ್ ಶಾಕ್…!?

Political News: ರಾಜ್ಯ  ರಾಜಕಾರಣವನ್ನೇ ಅಲ್ಲೋಲ ಕಲ್ಲೋಲ ಮಾಡುತ್ತಿದೆ. ಸ್ಯಾಂಟ್ರೋ ರವಿ ವಿಚಾರ. ಇದೀಗ ಹೆಚ್ ಡಿ ಕುಮಾರಸ್ವಾಮಿ ಕೂಡಾ ಈ  ಬಗ್ಗೆ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಯಾಂಟ್ರೋ ರವಿ ಜತೆ ಲಿಂಕ್‌ ಇರುವ ನಾಯಕರ ರಹಸ್ಯ ಸಿಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಳಿಯಿದ್ದು, ಸಂಕ್ರಾಂತಿಗೆ ರಿಲೀಸ್‌ ಆಗಬಹುದೆಂದು ವರದಿಯಾಗಿದೆ. ಹೆಚ್.ಡಿ ಕುಮಾರಸ್ವಾಮಿ,...

ಆರಗ ಮನೆಯಲ್ಲಿ ಕಂತೆ ಹಣ..?! ವೀಡಿಯೋ ರೆಕಾರ್ಡ್ ಮಾಡಿದವರ್ಯಾರು…?!

Political News: ರಾಜ್ಯದಲ್ಲಿ ಸದ್ಯ ಸ್ಯಾಂಟ್ರೋ ರವಿ ಸುಂಟರಗಾಳಿ ಎಬ್ಬಿದೆ. ಈ  ವಿಚಾರವಾಗಿ ಇದೀಗ ರಾಜಕೀಯ ನಾಯಕರ ನಡುವೆಯೇ ವಾಗ್ಯುದ್ಧ ನಡೆಯುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಈ ವಿಚಾರವನ್ನು ಮೊದಲಾಗಿ ಪ್ರಸ್ತಾಪ ಮಾಡಿದವರು. ಇದೀಗ  ಗೃಹಮಂತ್ರಿ ಆರಗ ಜ್ಞಾನೇಂದ್ರ ಮನೆಯಲ್ಲಿ  ಸ್ಯಾಂಡ್ರೋ ರವಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಯಾವುದೋ  ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಕಾರಣಕ್ಕಾಗಿ ಸ್ಯಾಂಟ್ರೋ ...

‘ಫೋಟೋ ಇಟ್ಕೊಂಡು ಮಾರ್ಕೇಟ್ ಮಾಡೋವ್ರಿಗೆ ಏನ್ಮಾಡಕ್ಕಾಗತ್ತೆ..?’

ಹಾಸನ: ಸ್ಯಾಂಟ್ರೊ ರವಿ ಹಲವು ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಪ್ರೀತಂಗೌಡ, ಬ್ರೋಕರ್ ಹೇಳೋ ಮಾತಿಗೆ ಬೆಲೆ ಕೊಡೋದು ಬೇಡಾ ಎಂದಿದ್ದಾರೆ. ‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’ ಅಲ್ಲದೇ, ನನ್ನ ಜೊತೆಯೂ ಹಲವರು ಫೋಟೊ ತೆಗೆಸಿಕೊಳ್ತಾರೆ. ಮೋದಿಯವರು ಒಬ್ಬರು ಸಿಗೊದಿಲ್ಲ ಕಾರಣ...
- Advertisement -spot_img

Latest News

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ...
- Advertisement -spot_img