Friday, July 11, 2025

Sanya Iyer

Sandalwood News: ಮಹಾ ಕುಂಭಮೇಳದಲ್ಲಿ ಭಾಗಿಯಾಗಿ ನಟಿ ಶ್ರೀನಿಧಿ ಶೆಟ್ಟಿ, ಸಾನ್ಯಾ ಅಯ್ಯರ್‌

Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಇದು 144 ವರ್ಷಕ್ಕೆ ಒಮ್ಮೆ ಬರುವ ಕುಂಭ ಮೇಳವಾಗಿದೆ. ಹಾಗಾಗಿ ಹಲವರು ಈ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದು ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಬಯಸಿದ್ದಾರೆ. ಹಾಗಾಗಿ ಪ್ರಯಾಗ್‌ರಾಜ್‌ಗೆ ತೆರಳಿ, ಕುಂಭ ಮೇಳದಲ್ಲಿ ಭಾಗಿಯಾಗುತ್ತಾರೆ. ಇದಕ್ಕೆ ಸೆಲೆಬ್ರಿಟಿಗಳು, ಉದ್ಯಮಿಗಳೇನು ಹೊರತಲ್ಲ. ಕೆಲ...

ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ “ಗೌರಿ” ಚಿತ್ರದ ಟ್ರೇಲರ್

Sandalwood News: ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img