Sunday, June 1, 2025

SARA MAHESH

ಬೆಳಗಾವಿ ಪಾಲಿಕೆ ಬಿಜೆಪಿ ತೆಕ್ಕೆಗೆ….!

www.karnatakatv.net :ಬೆಳಗಾವಿ : ಇದೇ ಪ್ರಪ್ರಥಮ ಬಾರಿಗೆ ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ವಿಜಯ ಸಾಧಿಸಿದೆ. ಒಟ್ಟು 58 ಸಂಖ್ಯಾ ಬಲದ ಬೆಳಗಾವಿ ಮಹಾನಗರ ಪಾಲಿಕೆಯ 35 ಸ್ಥಾನಗಳನ್ನು ಬಿಜೆಪಿ ಗಳಿಸಿದೆ. ಇನ್ನು ಕಾಂಗ್ರೆಸ್ 10 ಸ್ಥಾನಕ್ಕೆ ತೃಪ್ತಿಪಟ್ಟರೆ, ಪಕ್ಷೇತರರು 12 ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಎಐಎಂಐಎಂ...

ಜೆಡಿಎಸ್-ಬಿಜೆಪಿ ನಾಯಕರ ಭೇಟಿ – ಸಿಎಂ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜ್ಯಕೀಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಸಚಿವ ಸಾರಾ ಮಹೇಶ್ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಭೇಟಿಯಾಗಿ 30 ನಿಮಿಷಗಳ  ಕಾಲ ಮಾತುಕತೆ ನಡೆಸಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಕುಮಾರಕೃಷ್ಣ ಗೆಸ್ಟ್ ಹೌಸ್ ನ ಕೊಠಡಿಯಲ್ಲಿ 30 ನಿಮಿಷಗಳ ಕಾಲ ಸಿಎಂ ಆಪ್ತ ಸಚಿವ ಸಾರಾ ಮಹೇಶ್ ಏನ್ ಮಾತಾಡಿದ್ರು ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.....

BREAKING NEWS – ಬಿಜೆಪಿ ಜೊತೆ ಜೆಡಿಎಸ್ ಸರ್ಕಾರ..!?

ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ. 30...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img