Monday, October 27, 2025

sardhar valabhabayi patel

ಕಲಬುರ್ಗಿಯಲ್ಲಿ ಧ್ವಜಾರೋಹಣ ನೇರವೇರಿಸಿದ ಸಿಎಂ ಬೊಮ್ಮಾಯಿ..!

www.karnatakatv.net :ಕಲಬುರ್ಗಿ : ಕಲ್ಯಾಣ ಕರ್ನಾಟಕ  ಉತ್ಸವ ಹಿನ್ನಲೆಯಲ್ಲಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ. ಕಲಬುರ್ಗಿಯ ಡಿ ಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. ನಂತರ ಸರ್ದಾರ್ ವಲ್ಲಭಬಾಯಿ ಪಟೇಲ್ ಪುಸ್ಥಳಿಗೆ ಮಾಲಾರ್ಪಣೆ ಮಾಡಿ, ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ನುಡಿ ನಮನ ನುಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ...
- Advertisement -spot_img

Latest News

9 ತಿಂಗಳಿಂದ ನೋ ‘ಸ್ಯಾಲರಿ’ 40 ವೈದ್ಯರು ಕೆಲಸದಿಂದ ಔಟ್!

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರನ್ನು ನೋಟಿಸ್ ನೀಡದೇ ಕೆಲಸದಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ,...
- Advertisement -spot_img