ಕನ್ನಡದ ಖ್ಯಾತ ಆ್ಯಂಕರ್ ಅನುಶ್ರೀ ಅವರ ವಿವಾಹದ ಸುದ್ದಿ ಭಾರೀ ವೈರಲ್ ಆಗಿದೆ. ಅವರ ಮದುವೆ ದಿನಾಂಕವು ಕೂಡ ಫಿಕ್ಸ್ ಆಗಿದೆ. ಅನುಶ್ರೀ ಆಗಸ್ಟ್ 28ರಂದು ಹಸಮಣೆ ಏರಲಿದ್ದಾರೆ ಅನ್ನೋದು ಪಕ್ಕಾ ಆಗಿದೆ. ಅರೇಂಜ್ ಮ್ಯಾರೇಜ್ ಆಗಿತ್ತಿರುವ ಅನುಶ್ರೀ ಅವರು ಕೊಡಗು ಮೂಲದ ಉದ್ಯಮಿಯಾಗಿರುವ ರೋಷನ್ ಎಂಬುವರನ್ನು ಮದುವೆಯಾಗಿಲಿದ್ದಾರೆ ಎನ್ನುವುದು ಸುದ್ದಿಯಾಗಿತ್ತು. ಆದರೆ ಮಧುಮಗನ...
ಬೆಂಗಳೂರು: ಸರಿಗಮಪ ಕಾರ್ಯಕ್ರಮದ ಕಳೆದ ಸೀಸನ್ ನ ವಿನ್ನರ್ ಹನುಮಂತ ಯಾರಿಗ್ ತಾನೆ ಗೊತ್ತಿಲ್ಲ ಹೇಳಿ. ಈತನ ಹಾಡು ಕೇಳಿ ಮನಸೋತವರಿಲ್ಲ. ಈತನ ನೈಜತೆಗೆ ಮಾರುಹೋಗದವರೇ ಇಲ್ಲ. ಆದ್ರೆ ಕೆಲ ದಿನಗಳಿಂದ ಸರಿಗಮಪ ಹನುಮಂತ ಮದ್ವೆ ಆಗ್ತಾನೆ ಅನ್ನೋ ಸುದ್ದಿ ಸಖತ್ ಸದ್ದು ಮಾಡಿತ್ತು. ಅಭಿಮಾನಿಗಳು ಮಾತ್ರ, ಅರೇ… ಹನುಮಂತನಿಗೇನಾಯ್ತು. ಇಷ್ಟು ಸಣ್ಣ ವಯಸ್ಸಿಗೇ...
ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.
ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...