Thursday, June 25, 2026

Sarfaraz Khan

ಮುಂಬೈಗೆ ಸರ್ಫಾರಾಜ್ ಶತಕದಾಸರೆ: ತಿರುಗೇಟು ನೀಡಿದ ಮ.ಪ್ರದೇಶ  

https://www.youtube.com/watch?v=XRJZK9wiIao ಬೆಂಗಳೂರು: ಸರ್ಫಾರಾಜ್ ಖಾನ್ ಅವರ ಆಕರ್ಷಕ ಶತಕದ ನೆರೆವಿನಿಂದ ಮುಂಬೈ ತಂಡ ಮಧ್ಯ ಪ್ರದೇಶ ವಿರುದ್ಧದ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ  ಮೇಲುಗೈ ಸಾಧಿಸಿದೆ. ಆದರೆ ದಿನದಾಟದ ಅಂತ್ಯದಲ್ಲಿ  ಮಧ್ಯಯಪ್ರದೇಶ 1 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ತಿರುಗೇಟು ನೀಡಿದೆ. ಗುರುವಾರ ಚಿನ್ನಸ್ವಾಮಿ ಮೈದಾನದಲ್ಲಿ  ನಡೆದ 2ನೇ ದಿನದಾಟದ ಪಂದ್ಯದಲ್ಲಿ  ಬ್ಯಾಟಿಂಗ್ ಮುಂದುವರೆಸಿದ ಮುಂಬೈ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img