Thursday, October 23, 2025

#sarfarzahamad

ಪಾಕ್ ಕ್ಯಾಪ್ಟನ್ ಎಚ್ಚರಿಕೆ..! ನಾನೊಬ್ಬನೆ ಮನೆಗೆ ಹೋಗಲ್ಲ..!

ಭಾರತ ವಿರುದ್ಧ ಹೀನಾಯವಾಗಿ ಸೋಲು ಕಂಡಿರುವ ಪಾಕ್ ಕ್ರಿಕೆಟ್ ತಂಡ ವ್ಯಾಪಕ ಟೀಕೆಗೆ ಗುರಿಯಾಗಿದೆ.. ಪಾಕಿಸ್ತಾನ ಆಟಗಾರರನ್ನ ಭಾರತೀಯ ಕ್ರಿಕೆಟ್ ಪ್ರೇಮಿಗಳು ಟ್ರೋಲ್ ಮಾಡ್ತಿದ್ರೆ, ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಅಕ್ಷರಶಃ ರೊಚ್ಚಿಗೆದ್ದಿದ್ದಾರೆ.. ಟಾಸ್ ಗೆದ್ದರೂ ಫೀಲ್ಡಿಂಗ್ ಆಯ್ದುಕೊಂಡ ಸರ್ಫರಾಜ್ ನಡೆ ವ್ಯಾಪಕ ಟೀಕೆಗೆ ಗುರಿಯಾಗಿದೆ.. ತಂಡದ ಆಟಗಾರರು ಸಹ ಸರ್ಫರಾಜ್ ಆಯ್ಕೆಯನ್ನ ಟೀಕಿಸಿದ್ದಾರೆ.. ಈ ನಡುವೆ...
- Advertisement -spot_img

Latest News

ಸತೀಶ್‌ ಜಾರಕಿಹೊಳಿ ಫಸ್ಟ್‌ ರಿಯಾಕ್ಷನ್!

ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಕಿಚ್ಚು ಕ್ಷಣ, ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆಯೂ ಮಾತನಾಡಿದ್ದು,...
- Advertisement -spot_img