Friday, August 28, 2026

#sarfarzahamad

ಪಾಕ್ ಕ್ಯಾಪ್ಟನ್ ಎಚ್ಚರಿಕೆ..! ನಾನೊಬ್ಬನೆ ಮನೆಗೆ ಹೋಗಲ್ಲ..!

ಭಾರತ ವಿರುದ್ಧ ಹೀನಾಯವಾಗಿ ಸೋಲು ಕಂಡಿರುವ ಪಾಕ್ ಕ್ರಿಕೆಟ್ ತಂಡ ವ್ಯಾಪಕ ಟೀಕೆಗೆ ಗುರಿಯಾಗಿದೆ.. ಪಾಕಿಸ್ತಾನ ಆಟಗಾರರನ್ನ ಭಾರತೀಯ ಕ್ರಿಕೆಟ್ ಪ್ರೇಮಿಗಳು ಟ್ರೋಲ್ ಮಾಡ್ತಿದ್ರೆ, ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಅಕ್ಷರಶಃ ರೊಚ್ಚಿಗೆದ್ದಿದ್ದಾರೆ.. ಟಾಸ್ ಗೆದ್ದರೂ ಫೀಲ್ಡಿಂಗ್ ಆಯ್ದುಕೊಂಡ ಸರ್ಫರಾಜ್ ನಡೆ ವ್ಯಾಪಕ ಟೀಕೆಗೆ ಗುರಿಯಾಗಿದೆ.. ತಂಡದ ಆಟಗಾರರು ಸಹ ಸರ್ಫರಾಜ್ ಆಯ್ಕೆಯನ್ನ ಟೀಕಿಸಿದ್ದಾರೆ.. ಈ ನಡುವೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img