KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್ನಲ್ಲಿ ಬಸ್ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು.
ಕೊಪ್ಪಳ, ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ಗಳ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...