Sunday, August 2, 2026

sarige mushkara

ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರು ಸುಸ್ತು!

KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್‌ನಲ್ಲಿ ಬಸ್‌ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್‌ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು. ಕೊಪ್ಪಳ, ಕೋಲಾರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img