Sunday, June 14, 2026

sarige mushkara

ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರು ಸುಸ್ತು!

KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್‌ನಲ್ಲಿ ಬಸ್‌ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್‌ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು. ಕೊಪ್ಪಳ, ಕೋಲಾರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img