Thursday, November 13, 2025

SARIGE PROTEST

ಸಾರಿಗೆ ನೌಕರರಿಗೆ ಜೆಡಿಎಸ್ ಬೆಂಬಲ!

ಸಾರಿಗೆ ನೌಕರರ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಾರಿಗೆ ನೌಕರರಿಗೆ ಸ್ಪಂದಿಸಬೇಕು ಅಂತಾ, ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ, ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ಹೇಳಿಕೆ, ಅಧಿಕಾರ ಇಲ್ಲದಿದ್ದಾಗ ಒಂದು ರೀತಿಯ ವರ್ತನೆ. ಇದು ಡಬಲ್...

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್‌ ನೋಟಿಸ್‌ ನೀಡಿದೆ. ಆಗಸ್ಟ್‌ 4ರಂದು ವಕೀಲ ಅಮೃತೇಶ್‌ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್‌ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ. ಆಗಸ್ಟ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img