Thursday, September 10, 2026

saris

Doddaballapura : ವಿದೇಶಕ್ಕೆ ಮಗಳ ಮನೆಗೆ ಹೊಗಿದ್ದ ಹಿನ್ನೆಲೆ ಮನೆಗೆ ನುಗ್ಗಿ ಕಳ್ಳತನ..!

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ (Doddaballapura City) ಮಖ್ಯರಸ್ತೆಯ ಪಕ್ಕದಲ್ಲಿರುವ  ಕಾಸ್ ಬಾಗ್  ಎಂಬಲ್ಲಿ ಇರುವ ಒಂದು ಮನೆಯಲ್ಲಿ ಕಳ್ಳರು ಕಳ್ಳತನ ನಡೆಸಿದ್ದಾರೆ,ಪದ್ಮ ಎಂಬುವವರು ದುಬೈ ನಲ್ಲಿರುವ ಮಗಳ ಮನಗೆಂದು ನವೆಂಬರ್ ತಿಂಗಳಲ್ಲಿ ದುಬೈಗೆ (Dubai) ಹೋಗಿದ್ದರು. ಇದನ್ನು ಗಮನಿಸಿದ ಕದೀಮರು ಪದ್ಮ ಎಂಬುವವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನ,ಬೆಳ್ಳಿ ನಾಣ್ಯಗಳು,ಸೀರೆಗಳನ್ನು (Gold,...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img