Monday, July 27, 2026

#sarjapur

Raagi ball- ನಾಟಿಕೋಳಿ ಸಾರು ರಾಗಿಮುದ್ದೆ ಸ್ಪರ್ಧೆ ಆಯೋಜನೆ

ಬೆಂಗಳೂರು: ಈಗಿನ ಆಧುನಿಕ ಯುಗದಲ್ಲಿ ಎಲ್ಲರು ವೇಗದ ಪ್ರಪಂಚದ ಹಿಂದೆ ಹೋಗುತ್ತಿರುವುದರಿಂದ ಯಾರಿಗು ಸಹ ತಿನ್ನಲು ಪುರಸೊತ್ತಿಲ್ಲವೆಂದು ಫಾಸ್ಟ ಪುಡ್ ಗಳ ಹಿಂದೆ ಬಿದ್ದಿದ್ದಾರೆ ದೇಶಿಯ ಆಹಾರ ಪದ್ದತಿಯನ್ನು ಮರೆಯುತ್ತಿರುವ ಕಾರಣ ಬೆಂಗಳೂರಿನ ಆನೆಕಲ್ ನ ಸರ್ಜಾಪುರದ ಹೊಟೆಲ್ ಒಂದರಲ್ಲಿ ಅತಿ ಹೆಚ್ಚು ರಾಗಿ ಮುದ್ದೆ ತಿಂದವರಿಗೆ  ಬಹುಮಾನವನ್ನು ಆಯೋಜಿಲಾಗಿತ್ತು . ಸರ್ಜಾಪುರದ ಗ್ರಾಮಸ್ತರು ಮತ್ತು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img