ಬೆಂಗಳೂರಿನ ಆನೇಕಲ್ ಸಮೀಪದ ಸರ್ಜಾಪುರ(Sarjapura)ದಲ್ಲಿ ಕುಟುಂಬವೊಂದು ಸುಲಭವಾಗಿ ಹಣ ಮಾಡಲು ಹೋಗಿ ಈಗ ಸಿಕ್ಕಿಬಿದ್ದಿದ್ದಾರೆ. ಏನೂ ತಿಳಿಯದ ಅಮಾಯಕರನ್ನು ಬಳಸಿಕೊಂಡು ಹಣಮಾಡುವ ಕತರ್ನಾಕ್ ಕುಟುಂಬ. ಇಂತಹ ಕತರ್ನಾಕ್ ಸ್ಕೆಚ್ ಗೆ ಇಡೀ ಕುಟುಂಬವೇ ಬೆಂಬಲ ನೀಡಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪರಿಚಿತರ ಹೆಸರಿನಲ್ಲಿ ಅಡವಿಟ್ಟು ಆ ಬಳಿಕ ಆಭರಣ ಕಳ್ಳತನ ಆಗಿದೆ ಎಂದು ಪೊಲೀಸರಿಗೆ ದೂರು...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...