Monday, April 14, 2025

Saroja

Sandalwood News: ತಾಯಿಯ ಬಗ್ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ್

Sandalwood News: ಕಿಚ್ಚ ಸುದೀಪ್ ಅವರ ತಾಯಿ ನಿನ್ನೆ ಮುಂಜಾನೆಯಷ್ಟೇ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ಅಗಲಿದ ಅಮ್ಮನಿಗಾಗಿ ಕಿಚ್ಚ ಸುದೀಪ್ ಭಾವುಕ ಪತ್ರ ಬರೆದಿದ್ದಾರೆ. ನನ್ನ ತಾಯಿ, ಪಕ್ಷಪಾತವಿಲ್ಲದ, ಪ್ರೀತಿ ಕೊಡುವ, ಕ್ಷಮೆ ನೀಡುವ, ಕಾಳಜಿವಹಿಸುವ ಮತ್ತು ಓರ್ವ ಮೌಲ್ಯಯುತವಾದ ವ್ಯಕ್ತಿಯಾಗಿದ್ದರು. ಆಕೆ ನನ್ನ ಪಕ್ಕದಲ್ಲಿಯೇ ಇದ್ದ, ಮಾನವ ರೂಪದ ದೇವರಾಗಿದ್ದಳು. ಆಕೆ ಎಂದರೆ ನನಗೆ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img