Saturday, February 14, 2026

Saroja

Sandalwood News: ತಾಯಿಯ ಬಗ್ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ್

Sandalwood News: ಕಿಚ್ಚ ಸುದೀಪ್ ಅವರ ತಾಯಿ ನಿನ್ನೆ ಮುಂಜಾನೆಯಷ್ಟೇ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ಅಗಲಿದ ಅಮ್ಮನಿಗಾಗಿ ಕಿಚ್ಚ ಸುದೀಪ್ ಭಾವುಕ ಪತ್ರ ಬರೆದಿದ್ದಾರೆ. ನನ್ನ ತಾಯಿ, ಪಕ್ಷಪಾತವಿಲ್ಲದ, ಪ್ರೀತಿ ಕೊಡುವ, ಕ್ಷಮೆ ನೀಡುವ, ಕಾಳಜಿವಹಿಸುವ ಮತ್ತು ಓರ್ವ ಮೌಲ್ಯಯುತವಾದ ವ್ಯಕ್ತಿಯಾಗಿದ್ದರು. ಆಕೆ ನನ್ನ ಪಕ್ಕದಲ್ಲಿಯೇ ಇದ್ದ, ಮಾನವ ರೂಪದ ದೇವರಾಗಿದ್ದಳು. ಆಕೆ ಎಂದರೆ ನನಗೆ...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img