Tuesday, October 7, 2025

sarpa

ಸರ್ಪ ಕಚ್ಚಿದಾಗ ಶವವನ್ನು ಸುಡದಿರಲು ಕಾರಣವೇನು ಗೊತ್ತಾ..?

ಹಿಂದೂ ಧರ್ಮದಲ್ಲಿ ಕೆಲವರು ಶವವನ್ನು ಹೂಳುವ ಬದಲು ಸುಡುತ್ತಾರೆ. ಇನ್ನು ಕೆಲವರು ಶವವನ್ನು ಹೂಳುತ್ತಾರೆ. ಅಲ್ಲದೇ, ಶವ ಸಂಸ್ಕಾರದ ಪದ್ಧತಿ ಕೂಡ ಬೇರೆ ಬೇರೆ ಇದೆ. ಆದ್ರೆ ಸರ್ಪ ಕಚ್ಚಿ ಸಾವನ್ನಪ್ಪಿದಾಗ ಮಾತ್ರ, ಕೆಲವರು ಶವವನ್ನು ಸುಡುವುದಿಲ್ಲ. ಬದಲಾಗಿ ಹೂಳುತ್ತಾರೆ. ಅಥವಾ ನೀರಿನಲ್ಲಿ ತೇಲಿ ಬಿಡುತ್ತಾರೆ. ಹಾಗಾದ್ರೆ ಸರ್ಪ ಕಚ್ಚಿ ಸತ್ತಾಗ, ಶವವನ್ನ ಏಕೆ...

ಕಾಲ ಸರ್ಪದೋಷ ಎಂದರೇನು..? ಅದು ಹೇಗೆ ಬರುತ್ತದೆ..? ಜ್ಯೋತಿಷ್ಯ ಪರಿಹಾರಗಳು ಯಾವುವು?

Devotional: ಕಾಲ ಸರ್ಪ ದೋಷವು ಅನೇಕರ ಜಾತಕಗಳಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ಇದರ ಪರಿಣಾಮವು ತುಂಬಾ ಕೆಟ್ಟದ್ದಾಗಿದ್ದರೂ, ಇದಕ್ಕೆ ಜ್ಯೋತಿಷ್ಯದಲ್ಲಿ ಕೆಲವು ಪರಿಹಾರಗಳು ಇದೆ. ಈ ಕಾಲ ಸರ್ಪ ದೋಷವು ಎಲ್ಲಾ ಏಳು ಗ್ರಹಗಳಾದ ರಾಹು ಮತ್ತು ಕೇತುಗಳ ನಡುವೆ ಸಂಭವಿಸಿದರೆ, ಇದು ಪೂರ್ತಿ ಕಾಲ ಸರ್ಪ ದೋಷವನ್ನು ಉಂಟುಮಾಡುತ್ತದೆ, ಮತ್ತು ಏಳು ಗ್ರಹಗಳಲ್ಲಿ ಒಂದು ಅಕ್ಷದಿಂದ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img