Thursday, April 23, 2026

sasalu

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img