Saturday, July 25, 2026

sasalu

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img