Tuesday, September 8, 2026

sasalu

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img