Wednesday, August 12, 2026

sasikanth sinthil

ಜನಾರ್ದನ ರೆಡ್ಡಿ V/S ಸಸಿಕಾಂತ್ ಸೆಂಥಿಲ್!

ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ. ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡು ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್, ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ, ಈ ನೋಟಿಸ್‌ ನೀಡಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 223ರ ಅಡಿ ದೂರುದಾರ ಸೆಂಥಿಲ್ ಹಾಗೂ ಸಾಕ್ಷಿ ಕಿರಣ್‌ಜಿತ್...

ಇದೆಲ್ಲಾ ಸೆಂಥಿಲ್‌ ತಂತ್ರ? ರೆಡ್ಡಿ ಸ್ಫೋಟಕ ಹೇಳಿಕೆ !

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಾಗೂ ಹುನ್ನಾರ ನಡೆದಿದೆ. ಇದರ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಪಾತ್ರವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಸುಕುಧಾರಿ ವ್ಯಕ್ತಿ ಕೂಡ ತಮಿಳುನಾಡಿನವನೇ. ಅವನು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ. ಸಸಿಕಾಂತ್ ಸೆಂಥಿಲ್‌ಗೆ ಅವನ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img