ನಟ ಪುನೀತ್ ರಾಜ್ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್ಗಳಲ್ಲಿ...