Sunday, February 8, 2026

Sathanur

ಕನಕಪುರದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷನ ಭೀಕರ ಹತ್ಯೆ!

ಜಮೀನಿನ ವಿವಾದದ ಹಿನ್ನೆಲೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆಯಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ, ಘಟನೆ ಸಂಭವಿಸಿದೆ. ಕೊಲೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರ ತನಿಖೆ ಆರಂಭಿಸಿದ್ದಾರೆ. ಹಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, 45 ವರ್ಷದ ನಂಜೇಶ್, ಸ್ನೇಹಿತರೊಂದಿಗೆ ಸಾತನೂರಿನ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img