Tuesday, August 11, 2026

Sathanur

ಕನಕಪುರದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷನ ಭೀಕರ ಹತ್ಯೆ!

ಜಮೀನಿನ ವಿವಾದದ ಹಿನ್ನೆಲೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆಯಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ, ಘಟನೆ ಸಂಭವಿಸಿದೆ. ಕೊಲೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರ ತನಿಖೆ ಆರಂಭಿಸಿದ್ದಾರೆ. ಹಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, 45 ವರ್ಷದ ನಂಜೇಶ್, ಸ್ನೇಹಿತರೊಂದಿಗೆ ಸಾತನೂರಿನ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img