Wednesday, August 12, 2026

#satheeshreddy

ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ….!

state news ಬೆಂಗಳೂರು(ಫೆ.18): ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರೂಪೇನ ಅಗ್ರಹಾರದ ಗುಲ್ಬರ್ಗ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು ನೆರವೇರಿಸಲಾಯಿತು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಜರಗನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img