Saturday, April 19, 2025

sathish jarakiholi

KARNATAKA: ಡಿಕೆಶಿಗೆ ಸತೀಶ್ ಸೆಡ್ಡು ,ಜಾರಕಿಹೊಳಿ ಲೆಕ್ಕಾಚಾರ ಏನು..?

ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ರಾಜ್ಯಧ್ಯಾಕ್ಷ ಹುದ್ದೆಗೆ ತೀವ್ರ ಚರ್ಚೆ ನಡೀತಿದೆ. ಇನ್ನು ಈ ಎರಡೂ ಪಕ್ಷಗಳಲ್ಲಿ ರಾಜ್ಯಧ್ಯಕ್ಷ ಸ್ಥಾನಕ್ಕೆ ಚಟುವಟಿಕೆ ನಡೀತಿರೋ ಬೆನ್ನಲ್ಲೇ , ಸದ್ಯ ಕಾಂಗ್ರೆಸ್ ನಲ್ಲೂ ಇಂಥದ್ದೇ ಚರ್ಚೆ ಶುರುವಾಗಿದೆ. ಹೌದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಅಂತ ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂತದ್ದೊಂದು ಚರ್ಚೆ ಹುಟ್ಟುಹಾಕುವಂತೆ...

ಚಿಕ್ಕೋಡಿ ಜಿಲ್ಲೆಯ ರಚನೆಯ ಪರ ಎಲ್ಲರೂ ಇದ್ದಾರೆ, ಯಾರೂ ವಿರೋಧವಿಲ್ಲ: ಸಂತೀಶ್ ಜಾರಕಿಹೊಳಿ

Chikkodi News: ಚಿಕ್ಕೋಡಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂದು ಚಿಕ್ಕೋಡಿಯಲ್ಲಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ಮಾಡಿದ್ದಾರೆ. https://youtu.be/eUvWo-R428I ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಜಿಲ್ಲೆ ರಚನೆ ಯಾವಾಗ ಎಂಬ ವಿಚಾರದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.  ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧ ಮಾಡ್ತಿಲ್ಲ. ಈಗಾಗಲೆ...

ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸತೀಶ್ ಜಾರಕಿಹೊಳಿ

Political News: ಚಿಕ್ಕೋಡಿ : ಅಥಣಿಯಲ್ಲಿಂದು ಮಾತನಾಡಿದ ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಥಣಿಯಲ್ಲಿ ಕಾರ್ಯಕರ್ತರಿಗಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಸತೀಶ್ ಜಾರಕಿಹೊಳಿ, ಹಗಲು ಕಂಡ ಬಾವಿಗೆ ರಾತ್ರಿ ಬೀಳಬಾರದು ಆದ್ರೆ ನಾವು ಬಿದ್ವಿ. ಸ್ಥಳೀಯ ಶಾಸಕರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮೋಸ ಮಾಡಿದ್ದಾರೆ. ಚುನಾವಣಾ ಪ್ರಚಾರದಲ್ಲೂ...

ಲೋಕಸಭಾ ಚುನಾವಣೆ 2024: ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಬೆಳಗಾವಿ ಟಿಕೆಟ್; ಸತೀಶ್ ಜಾರಕಿಹೊಳಿ

Belagavi Political News: ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ...

ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತದೆ: ಸಚಿವ ಜಾರಕಿಹೊಳಿ

Political News: ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಅದಕ್ಕಾಗಿಯೇ ಎರಡು ದಿನಗಳ ನಿಗದಿ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲರ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೊದಲ...

‘ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ನಿನ್ನೆ ಬೆಂಗಳೂರಿನ ಶಾಲೆಗೆ ಬಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾತನಾಡಿದ್ದಾರೆ. ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ ಎಂದಿದ್ದಾರೆ. ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ...

ಆಪ್ತರೊಂದಿಗೆ ದುಬೈಗೆ ಹಾರಿದ ಸಚಿವ ಸತೀಶ್​ ಜಾರಕಿಹೊಳಿ..!

Political News: ಬೆಂಗಳೂರು : ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಆಪ್ತರೊಂದಿಗೆ ದುಬೈಗೆ ಹಾರಿದ್ದಾರೆ. ಆಪ್ತರ ಜತೆ ಬೆಳಗಾವಿ ಸಾಹುಕಾರ್ ಫಾರಿನ್ ಗೆ ಹಾರಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮೊನ್ನೆ ತಡರಾತ್ರಿ ದುಬೈಗೆ ತೆರಳಿದ್ದು, 4-5 ಆಪ್ತರ ಜತೆಯಲ್ಲಿ ದುಬೈಗೆ ತೆರಳಿದ್ದಾರೆ. ನಿಕಟವರ್ತಿಗಳನ್ನು ಸತೀಶ್ ಜಾರಕಿಹೊಳಿ ಜೊತೆಗೆ ಕರೆದೊಯ್ದಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಈ...

3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ

Belagavi Political News: ಬೆಳಗಾವಿ : ಕಿತ್ತೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ನಡೆಯಿತು. 3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ ಮಾಡಲಾಯಿತು. ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಸಾರ್ವಜನಿಕರ ಸಮ್ಮುಖದಲ್ಲಿ, ಜಿಲ್ಲಾಡಳಿತ ಒಮ್ಮತದ ನಿರ್ಧಾರಕ್ಕೆ ಬಂದಿದ್ದು, ಸಭೆಯಲ್ಲಿ ಡಿಸಿ ಎಸ್ಪಿ...

‘ಭೂಕುಸಿತದಿಂದ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ರಿಟೈನಿಂಗ್ ವಾಲ್ ಕೂಡ ಕಟ್ಟುತ್ತೇವೆ’

Hassan News: ಹಾಸನ: ಹಾಸನ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ, ದೋಣಿಗಾಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎನ್‌ಎಚ್ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್...

‘ಅವರು ಮುಸ್ಲಿಂರನ್ನು ಓಲೈಕೆ ಮಾಡಲು ಕೆಟ್ಟ ಮಾನಸಿಕತೆ ತೋರಿದ್ದಾರೆ’..

ಸಕಲೇಶಪುರ: ಸತೀಶ್ ಜಾರಕಿಹೊಳೆ ಹಿಂದೂಗಳ ವಿರುದ್ದ ಕಾಂಗ್ರೆಸ್ನ ಮಾನಸಿಕತೆಯಂತೆ ಮಾತನಾಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ ತಾಲೂಕಿನ ಕುಂಬ್ರಹಳ್ಳಿ ಗ್ರಾಮದಲ್ಲಿ ಮಂಗಳವಾರ ನಿಧನರಾದ ಬಿಜೆಪಿ ಮುಖಂಡೆ ಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರು...
- Advertisement -spot_img

Latest News

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ,...
- Advertisement -spot_img