Thursday, January 22, 2026

sathish jarakiholi

ಸಿಎಂ ರೇಸ್‌ಗೆ ಹೊಸ ತಿರುವು? ‌

ಕಾಂಗ್ರೆಸ್‌ನಲ್ಲಿ ಈಗ ನಾಯಕತ್ವ ಬದಲಾವಣೆ ಮಾತು ಜೋರಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಒಳಗಡೆ ಮೌನ ಯುದ್ಧ ನಡೆಯುತ್ತಿದೆ. ಅದೇ ಸಮಯದಲ್ಲಿ ರಾಜ್ಯ ರಾಜಕಾರಣವನ್ನು ಕುದಿಸುವಂತೆ ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು ಒಂದರ ಹಿಂದೆ ಒಂದರಂತೆ ನಡೆಯುತ್ತಿವೆ. ಮೊದಲು ಡಿಸಿಎಂ ಡಿಕೆ ಶಿವಕುಮಾರ್ ಅವರ ಡಿನ್ನರ್ ಪಾರ್ಟಿ. ನಂತರ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್. ಮತ್ತೆ...

ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ ಹೋಗಬೇಕು ಎಂದರು. ಮಾಧ್ಯಮಗಳ ಜೊತೆ ಇಂದು ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ, ಇವರ ಹಂತದಲ್ಲಿ ಮುಗಿದರೆ ಹೋಯ್ತು ಹೈಕಮಾಂಡ್ ನಿರ್ದೇಶನದ ಮೇರೆಗೆ ಮೀಟಿಂಗ್ ಮಾಡಿದ್ದಾರೆ....

ಮತ್ತೆ ಜೋರಾದ ದಲಿತ CM ಕೂಗು : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ!

ಮಂಡ್ಯ ಜಿಲ್ಲೆಯಲ್ಲಿ ಈಗ ಹೊಸ ರಾಜಕೀಯ ಚರ್ಚೆ ಕಾವು ಜೋರಾಗಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತು ಗಾಳಿ ಸುದ್ದಿ ಗದ್ದಲ ಸೃಷ್ಟಿಸುತ್ತಿರುವ ನಡುವೆ, ದಲಿತ ಮುಖ್ಯಮಂತ್ರಿ ಬೇಕು ಎಂಬ ಕೂಗು ಮತ್ತೊಮ್ಮೆ ಜೋರಾಗಿದೆ. ಮಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ನಮ್ಮ ಕೈಯಲ್ಲಿ ಏನೂ ಇಲ್ಲ.. ರೈತರಿಗೆ ಜಾರಕಿಹೊಳಿ ಸ್ಪಷ್ಟನೆ

ರಾಜ್ಯದಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾಗುವ ವಿವಾದ ದಿನದಿಂದ ದಿನಕ್ಕೆ ಕಾವೇರುತ್ತಿದೆ. ರೈತರ ಪ್ರತಿಭಟನೆಯ ಹಿನ್ನೆಲೆ, ಸರ್ಕಾರದ ಪರವಾಗಿ ಸಚಿವ ಎಚ್.ಕೆ. ಪಾಟೀಲ್ ಅವರು ರೈತರ ಅಹವಾಲು ಕೇಳಿದ್ದಾರೆ. ಈ ವಿಷಯ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಕಬ್ಬಿನ ಬೆಲೆ ನಿಗದಿ...

ಸತೀಶ್ ಜಾರಕಿಹೊಳಿ ದೆಹಲಿ ಮಿಷನ್ : ಖರ್ಗೆ ಭೇಟಿ ಹಿಂದೆ ರಾಜಕೀಯ ಚೆಸ್!

ನಾಯಕತ್ವ ಬದಲಾವಣೆಯ ಕುರಿತ ಸದ್ದು ಗದ್ದಲದ ನಡುವೆ ಸಚಿವ ಸತೀಶ್ ಜಾರಕಿಹೊಳಿಯವರು ದಿಢೀರ್ ನವದೆಹಲಿಗೆ ತೆರಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ನವೆಂಬರ್ ಕ್ರಾಂತಿಯ ಸದ್ದುಗಳ ನಡುವೆ ನಡೆದಿರುವ ಈ ಭೇಟಿ ಹಲವು ಊಹಾಪೋಹಗಳಿಗೆ ತಲೆದೋರಿಸಿದೆ. ಮೂರು ದಿನಗಳ ಕಾಲ ದೆಹಲಿಯಲ್ಲೇ ತಂಗಲಿರುವ ಸತೀಶ್ ಜಾರಕಿಹೊಳಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು...

ನವೆಂಬರ್ ಕ್ರಾಂತಿಗೆ ಹೊಸ ಮಸಾಲೆ : ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್‌ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ ಸಿಎಂ ನಾನೇ ಎಂದು ಖಚಿತವಾಗಿ ಹೇಳುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್‌ ಏನು ಹೇಳುತ್ತದೋ ಅದಕ್ಕೆ ಅನುಗುಣವಾಗಿ ನಡೆದುಕೊಳ್ಳುತ್ತೇನೆ ಎಂದು ಹೇಳಿರುವುದು ಹೊಸ ಕುತೂಹಲಕ್ಕೆ ಕಾರಣವಾಗಿದೆ. ಇತ್ತ ಉಪ ಮುಖ್ಯಮಂತ್ರಿ...

ಕಾಂಗ್ರೆಸ್‌ ಈಗ ಮನೆಯೊಂದು ಮೂರು ಬಾಗಿಲು !

ಕಾಂಗ್ರೆಸ್‌ ಈಗ ಮನೆಯೊಂದು ಮೂರು ಬಾಗಿಲು. ಅಲ್ಲ, ಅಲ್ಲ ಸಿಎಂ ಖುರ್ಚಿ ಒಂದು ಕಾಂಪಿಟೇಷನ್‌ ಅಲ್ಲಿ ಇರೋವ್ರು ಮೂವರು. ಕಾಂಗ್ರೆಸ್‌ ಪಾಳಯದಲ್ಲಿ ಇಷ್ಟು ದಿನ ನಡೆಯುತ್ತಿದ್ದ ಚರ್ಚೆ ಎಂದರೆ ನವೆಂಬರ್‌ ಕ್ರಾಂತಿ. ಈಗ ಹೊಸ ಚರ್ಚೆಗೆ ಕಾರಣವಾಗಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಆ ಒಂದು ಹೇಳಿಕೆ. ಬೆಳಗಾವಿ ಜಿಲ್ಲೆಯಲ್ಲಿ...

ಅಹಿಂದ ದಾಳ – ಜಾರಕಿಹೊಳಿ ಹೆಸರು ಮುಂದಕ್ಕೆ : ಡಿಕೆಶಿವಕುಮಾರ್ ಮುಂದಿನ ಹೆಜ್ಜೆ ಏನು?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ...

ಸಿದ್ದು ನಂತರ ಜಾರಕಿಹೊಳಿಗೆ ನಾಯಕತ್ವ : ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೇವಸ್ಥಾನ ಭೇಟಿಗಳಲ್ಲಿ ತೊಡಗಿಕೊಂಡಿರುವಾಗ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ ಸ್ಫೋಟಕ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆ ಹಂತದಲ್ಲಿ ಇದ್ದಾರೆ ಎಂಬ ಹೇಳಿಕೆಯಿಂದ ರಾಜಕೀಯ ತಾಪಮಾನ ಏರಿದೆ. ಯತೀಂದ್ರ ಅವರು ಬೆಳಗಾವಿ ಜಿಲ್ಲೆಯ ಕಪ್ಪಲಗುದ್ದಿಯಲ್ಲಿ...

KARNATAKA: ಡಿಕೆಶಿಗೆ ಸತೀಶ್ ಸೆಡ್ಡು ,ಜಾರಕಿಹೊಳಿ ಲೆಕ್ಕಾಚಾರ ಏನು..?

ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ರಾಜ್ಯಧ್ಯಾಕ್ಷ ಹುದ್ದೆಗೆ ತೀವ್ರ ಚರ್ಚೆ ನಡೀತಿದೆ. ಇನ್ನು ಈ ಎರಡೂ ಪಕ್ಷಗಳಲ್ಲಿ ರಾಜ್ಯಧ್ಯಕ್ಷ ಸ್ಥಾನಕ್ಕೆ ಚಟುವಟಿಕೆ ನಡೀತಿರೋ ಬೆನ್ನಲ್ಲೇ , ಸದ್ಯ ಕಾಂಗ್ರೆಸ್ ನಲ್ಲೂ ಇಂಥದ್ದೇ ಚರ್ಚೆ ಶುರುವಾಗಿದೆ. ಹೌದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಅಂತ ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂತದ್ದೊಂದು ಚರ್ಚೆ ಹುಟ್ಟುಹಾಕುವಂತೆ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img