Sunday, April 20, 2025

sathish jarakiholi

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು- ಸತೀಶ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು. ಯಾವ ಜಿಲ್ಲೆಗೆ ಎಷ್ಟು...

ಮೊಟ್ಟೆ ಹಗರಣ ತನಿಖೆಯಾಗಲಿ – ಸತೀಶ್ ಜಾರಕಿಹೊಳಿ

ಬೆಳಗಾವಿ : ಶಶಿಕಲಾ ಜೊಲ್ಲೆ ಮೇಲಿನ ಮೊಟ್ಟೆ ಹಗರಣದ ತನಿಖೆಯಾಗಲಿ; ಇಡಿ ದಾಳಿ ಬಗ್ಗೆ ಕಾದು ನೋಡೋಣ ಮೊಟ್ಟೆ ಹಗರಣದ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ಮತ್ತೆ ಮಂತ್ರಿ ಸ್ಥಾನ ನೀಡಲಾಗಿದೆ. ಅವರು ಮತ್ತಷ್ಟು ಪ್ರಬಲರಾಗಿದ್ದಾರೆ. ಅವರ ಮೇಲಿನ ಹಗರಣದ ಕುರಿತು ಸರ್ಕಾರ ತನಿಖೆ ನಡೆಸಬೇಕು ಎಂದು ಸತೀಶ ಒತ್ತಾಯಿಸಿದರು. ಜೊಲ್ಲೆ ಅವರು ಸಚಿವರಾಗುವುದಕ್ಕಿಂತ...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img