Monday, November 17, 2025

Sathish Ninasam

ಮಂಡ್ಯ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟ ಸತೀಶ್ ನಿನಾಸಂ

ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು,...

5 ವರ್ಷದ ಮಗಳ ಮೊದಲ ಫೋಟೋ ಹಂಚಿಕೊoಡ ನಟ ನೀನಾಸಂ ಸತೀಶ್

ಕನ್ನಡದ ನಟ ಸತೀಶ್ ನೀನಾಸಂ (Sathish Ninasam) ಈ ಬಾರಿ ಮಕರ ಸಂಕ್ರಾoತಿಯ ಶುಭಾಶಯಗಳನ್ನು ವಿಶೇಷ ರೀತಿಯಲ್ಲಿ ಹೇಳಿಕೊಂಡಿದ್ದಾರೆ. ಅದರ ಜೊತೆಗೆ ತನ್ನ ವೈಯಕ್ತಿಕ ಜೀವನದ ಮತ್ತೊಂದು ಸಿಹಿಸುದ್ದಿಯನ್ನು ಸಹ ಹಂಚಿಕೊoಡಿದ್ದಾರೆ. ಆ ಖುಷಿಯ ವಿಚಾರವೇನೆಂದರೆ ಇದೇ ಮೊದಲ ಬಾರಿಗೆ ತಮ್ಮ ಪುತ್ರಿಯ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊoಡಿದ್ದಷ್ಟೇ ಅಲ್ಲದೇ, ಮಗಳ ಮುಖಾಂತರ ಸಂಕ್ರಾoತಿಯ ಶೂಭಾಶಯವನ್ನು...

ಚೊಚ್ಚಲ ಕಾಲಿವುಡ್ ಸಿನಿಮಾ ಶೂಟಿಂಗ್ ಮುಗಿಸಿದ ನೀನಾಸಂ ಸತೀಶ್

ಸ್ಯಾಂಡಲ್ ವುಡ್ ಅಂಗಳದಿಂದ ಕಾಲಿವುಡ್ ಅಂಗಳಕ್ಕೂ ಎಂಟ್ರಿ ಕೊಟ್ಟಿದ್ದ ಕ್ವಾಟ್ಲೆ ಸತೀಶ ತಮ್ಮ ಚೊಚ್ಚಲ‌ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ. ಪಗೈವಾನುಕು ಅರುಲ್ವಾಯ್ ಎಂಬ ತಮಿಳು ಸಿನಿಮಾದ ಸೆಕೆಂಡ್ ಶೆಡ್ಯೂಲ್ ನ್ನ‌ ಈ ವರ್ಷದ ಆರಂಭದಲ್ಲಿ ಶುರುಮಾಡಿದ್ದರು. ಇದೀಗ ಈ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಚಿತ್ರೀಕರಣ ಕಂಪ್ಲೀಟ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನೀನಾಸಂ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img