Saturday, October 25, 2025

#sathwik

Sathwik : ಫಲಿಸಿದ ಪ್ರಾರ್ಥನೆ : ಬದುಕಿ ಬಂದ 2 ವರ್ಷದ ಮಗು ಸಾತ್ವಿಕ್

Vijayapura News : ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ರಕ್ಷಣೆ ಕಾರ್ಯಾಚರಣೆ ಸಫಲವಾಗಿದೆ. ರಾತ್ರಿಯೆಲ್ಲ ರಕ್ಷಣಾ ಕಾರ್ಯಚರಣೆ ನಡೆದಿದ್ದು ಮಗುವು ಬದುಕಿ ಬರಲೆಂದು ಎಲ್ಲರ ಹೃದಯ ಮಿಡಿಯುತ್ತಿತ್ತು ಈಗ ಎಲ್ಲರ ಪ್ರಾರ್ಥನೆ ಫಲಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ದುರಂತವೊಂದು ನಡೆದು ಹೋಗಿದೆ. ನಗು ನಗುತ್ತಾ...
- Advertisement -spot_img

Latest News

ಮೈಮುಲ್ ಅಧ್ಯಕ್ಷರಾಗಿ ಕೆ. ಈರೇಗೌಡ : ಎಚ್.ಡಿ. ಕೋಟೆಗೆ ಮೊದಲ ಬಾರಿ ಗೌರವ!

ಮೈಮುಲ್‌ — ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಇದರ ನೂತನ ಅಧ್ಯಕ್ಷರಾಗಿ ಕೆ. ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ, ಈ...
- Advertisement -spot_img