Tuesday, August 5, 2025

sathya meva jayathe

2ನೇ ಬಾರಿ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ

ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img