Thursday, September 17, 2026

sathya meva jayathe

2ನೇ ಬಾರಿ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ

ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img