Saturday, August 1, 2026

sathya meva jayathe

2ನೇ ಬಾರಿ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ

ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img