Saturday, September 12, 2026

Sathya Sai district

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ವೀರ ಮರಣವನ್ನಪ್ಪಿದ್ದಾರೆ. ಇನ್ನೂ ಗುರುವಾರ ರಾತ್ರಿ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img