Saturday, June 13, 2026

Sathya Sai district

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ವೀರ ಮರಣವನ್ನಪ್ಪಿದ್ದಾರೆ. ಇನ್ನೂ ಗುರುವಾರ ರಾತ್ರಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img