Saturday, April 19, 2025

sathyameva jayathe

‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img