Friday, June 20, 2025

sathyameva jayathe

‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img