Monday, May 11, 2026

sathyameva jayathe

‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img