Wednesday, August 12, 2026

sathyameva jayathe

‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....
- Advertisement -spot_img

Latest News

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ...
- Advertisement -spot_img