Sunday, September 8, 2024

sathyavathi

ಧೃತರಾಷ್ಟ್ರನೇಕೆ ಕುರುಡನಾಗಿ ಹುಟ್ಟಿದ..?

ಮಹಾಭಾರತದಲ್ಲಿ ಬರುವ ಧೃತರಾಷ್ಟ್ರ ಹುಟ್ಟು ಕುರುಡನಾಗಿದ್ದ. ಯಾಕೆ ಆತ ಕುರುಡನಾದ..? ಇದು ಯಾರ ಶಾಪ..? ಯಾಕಾಗಿ ಧೃತರಾಷ್ಟ್ರನಿಗೆ ಶಾಪ ಹಾಕಲಾಯಿತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಮೊದಲ ರಾಜನಾದ ಶಂತನುವಿಗೆ ಸತ್ಯವತಿ ಎಂಬ ಪತ್ನಿ ಇದ್ದಳು. ಅವರಿಗೆ ಇಬ್ಬರು ಮಕ್ಕಳಿದ್ದರು, ಅವರ ಹೆಸರು ವಿಚಿತ್ರವೀರ್ಯ ಮತ್ತು ಚಿತ್ರಾಂಗದ. ಯುದ್ಧದಲ್ಲಿ ಹೋರಾಡುತ್ತ, ಚಿತ್ರಾಂಗದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img