Tuesday, February 10, 2026

sathyendra jain

ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ

National News: Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು  ದೆಹಲಿ ಮುಖ್ಯಮಂತ್ರಿ  ಅರವಿಂದ್  ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ  ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. https://karnatakatv.net/india-developed-country-technoligy/ https://karnatakatv.net/modi-brother-admitted-to-hospital/ https://karnatakatv.net/maneesh-aphill-to-supreem-coart/
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img